Start saving your interested articles by clicking the icon and you'll find them all here.
Subscribe Now for Real-time Updates on the Latest Stories!
ಶಿವಮೊಗ್ಗ ,14 : ಜುಲೈ 2022ರಂದು ಶಿವಮೊಗ್ಗ ನಗರದ ವಿನೋಬಾ ನಗರ ಪೋಲೀಸ್ ಠಾಣೆ ಸಮೀಪ ನಡೆದಿದ್ದ ಹಂದಿ ಅಣ್ಣಿ ಮರ್ಡರ್ ಕೇಸ್ ತೀರ್ಪು ಇಂದು ಪ್ರಕಟವಾಗಿದೆ.…
ಹೊಳೆಹೊನ್ನೂರು, ಮೇ.08 : ಅಡಕೆ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿ ವಾಕಿಂಗ್ ತೆರಳಿದ್ದ ವೇಳೆ ಇರಿದು ಕೊಲೆ ಮಾಡಿರುವ ಘಟನೆ ಹೊಳೆಹೊನ್ನೂರು ಸಮೀಪದ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ…
ಬೆಂಗಳೂರು,ಮೇ.06 : ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಮೈನಿಂಗ್ ಕೇಸ್ನಲ್ಲಿ ರೆಡ್ಡಿ ದೋಷಿ ಎಂದು ತೀರ್ಪು ನೀಡಿರುವ ಕೋರ್ಟ್, 7 ವರ್ಷ ಜೈಲು ಶಿಕ್ಷೆ…
ಶಿವಮೊಗ್ಗ, ಮೇ 27 : ಜಿಲ್ಲೆಯಲ್ಲಿ ಕೊರೊನಾ ಮೊದಲ ಪ್ರಕರಣ ದೃಢಪಟ್ಟಿದೆ. 70 ವರ್ಷದ ವೃದ್ಧನಿಗೆ ಕರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19…
ಶಿವಮೊಗ್ಗ, ಮೇ 27 : ಸಾಗರದ ಸರ್ಕಾರಿ ತಾಯಿ ಮಗು ಆಸ್ಪತ್ರೆಯಲ್ಲಿ ಸೊರಬ ತಾಲೂಕಿನ ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸೊರಬದ ನಿವಾಸಿ ಅತೀಖ್ ಉಲ್ಲಾ…
ಶಿವಮೊಗ್ಗ, ಮೇ.06 : ಭದ್ರಾವತಿಯಲ್ಲಿ ಕಳೆದ ರಾತ್ರಿ ಕ್ರಿಕೆಟ್ ಪಂದ್ಯದಲ್ಲಿ ನಡೆದ ಕಿರಿಕ್ನಿಂದ ಸಂಭವಿಸಿದ ಅರುಣ್ ಎನ್ನುವವನ ಕೊಲೆಯ ಆರೋಪಿಯಲ್ಲೊಬ್ಬನಾದ ಅರುಣ್ಕುಮಾರ್ ಎನ್ನುವವನ ಕಾಲಿಗೆ ಪೊಲೀಸರು ಗುಂಡು…
ಭದ್ರಾವತಿ, ಮೇ.06 : ಕ್ರಿಕೆಟ್ ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳವಾಗಿ ಓರ್ವನನ್ನು ಹತ್ಯೆ ಮಾಡಲಾಗಿದೆ. ಮತ್ತೋರ್ವನಿಗೆ ಗಾಯವಾಗಿದೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.…
ಶಿವಮೊಗ್ಗ, ಮೇ 08 : ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದ ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30…
Sign in to your account