Start saving your interested articles by clicking the icon and you'll find them all here.
Subscribe Now for Real-time Updates on the Latest Stories!
ಬೆಂಗಳೂರು, ಏ.08 : ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು ಅಕ್ರಮ ನಡೆಸಿದ ಪ್ರಕರಣ ಸಂಬಂಧ ಬ್ಯಾಂಕ್ ನ ಅಧ್ಯಕ್ಷ ಆರ್.ಎಂ ಮಂಜುನಆಥ ಗೌಡ…
ಶಿವಮೊಗ್ಗ,ಏ.05 : ವಿನೋಬನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇಗೌಡ ಆದೇಶಿಸಿದ್ದಾರೆ. ಕರ್ತವ್ಯದಲ್ಲಿ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ಸಸ್ಪೆಂಡ್…
ಶಿವಮೊಗ್ಗ, ಎ.02 : ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದುರಿಗೆ ಇರುವ ದರ್ಗಾ ಕಾಂಪ್ಲೆಕ್ಸ್ ಪಕ್ಕ ಇರುವ ಖಾಲಿ ಜಾಗ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಮಾಹಿತಿಯ ಪ್ರಕಾರ…
ಶಿವಮೊಗ್ಗ ,ಎ.01 : ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಇರುವ ಮೈದಾನದ ಮುಖ್ಯದ್ವಾರಕ್ಕೆ ಹಾಕಲಾಗಿದ್ದ ಬೇಲಿಯನ್ನು ಪೊಲೀಸ್ ಸರ್ಪಗಾವಲಿನ ನಡುವೆ ಸಂಜೆ ತೆರವುಗೊಳಿಸಲಾಯಿತು. ಈ ಮೈದಾನದಲ್ಲಿ ಮುಸ್ಲಿಂ…
ಬೆಂಗಳೂರು,ಏ.10 : ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿ ಯಾಗಿರುವುದರಿಂದಾಗಿ ರಾಜ್ಯದ ಮೇಲೆ ಪರಿ ಣಾಮ ಉಂಟಾಗಿದ್ದು, ಇಂದಿನಿಂದ ಏ.17 ವರೆಗೆ ಬೆಂಗಳೂರು ಸೇರಿ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ…
ಶಿವಮೊಗ್ಗ , ಏ.09 : ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದ ವಿವಾದ ಸುಖಾಂತ್ಯ ಕಂಡಿದೆ. ಬ್ಯಾರಿಕೇಡ್ಗಳನ್ನು ತೆರವುಗೊಳಿಸಿ ನಾಳೆಯಿಂದ ವಾಹನ ಪಾರ್ಕಿಂಗ್ಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾ…
ಬೆಂಗಳೂರು,ಏ.09 : ಚೆಕ್ ಬೌನ್ಸ್ ಪ್ರಕರಣ ದಲ್ಲಿ ಬಿ. ನಾಗೇಂದ್ರ ಸೇರಿದಂತೆ ಮೂವರಿಗೆ 42 ನೇ ಎಸಿಜೆಎಂ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಬಿ.ನಾಗೇಂದ್ರ ಸೇರಿ ದಂತೆ 1.25…
ಶಿವಮೊಗ್ಗ, ಏ.09 : ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮೈದಾನ ಶಿವಮೊಗ್ಗ ನಗರದ ನಾಗರೀಕರ ಅತ್ಯಂತ ಹೆಚ್ಚಿನ ವಾಹನ ಚಲನವಲನ ಇರುವ ಸ್ಥಳವಾಗಿದ್ದು, ಕಚೇರಿಗೆ ಬರುತ್ತಿರುವ ಸಾರ್ವಜನಿಕರಿಗೆ…
Sign in to your account